ದ.ಕ.ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ-2022, ಭರತನಾಟ್ಯದಲ್ಲಿ ಪ್ರಾಪ್ತ ಗಟ್ಟಿ ತೃತೀಯ

ಯುವಧ್ವನಿ ನ್ಯೂಸ್-ಕರ್ನಾಟಕ
ವಾಮದಪದವು: ದ.ಕ.ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ-2022ರಲ್ಲಿ ಪ್ರೌಢಶಾಲಾ ವಿಭಾಗದ ಭರತನಾಟ್ಯ ಸ್ಪರ್ಧೆಯಲ್ಲಿ ಆಲದಪದವು ಅಕ್ಷರಭಾರತಿ ವಿದ್ಯಾಲಯದ ವಿದ್ಯಾರ್ಥಿನಿ ಪ್ರಾಪ್ತ ಗಟ್ಟಿ ತೃತೀಯ ಸ್ಥಾನ ಪಡೆದಿದ್ದಾರೆ.

ಇವರು ಬಸ್ತಿಕೊಡಿಯ ಉದ್ಯಮಿ ಪ್ರವೀಣ್ ಗಟ್ಟಿ ಹಾಗೂ ಉಪನ್ಯಾಸಕಿ ವಿನುತ ಗಟ್ಟಿಯವರ ಪುತ್ರಿ.

ವರದಿ: ಗೋಪಾಲ ಅಂಚನ್
………………