ಕಾರಂಬಡೆ ಕ್ಷೇತ್ರಕ್ಕೆ ಧನಸಹಾಯ ಹಸ್ತಾಂತರ

ಕಾರಂಬಡೆ ಶ್ರೀ ಮಹಾಮ್ಮಾಯಿ ಕ್ಷೇತ್ರದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನೀಡಲಾದ 1ಲಕ್ಷ ರೂಪಾಯಿಯ ಚೆಕ್ಕನ್ನು ಗ್ರಾಮಾಭಿವೃದ್ಧಿ ಯೋಜನೆಯ ಪದಾಧಿಕಾರಿಗಳು ಕ್ಷೇತ್ರದ ಆಡಳಿತ ಮೊಕ್ತೇಸರ ಅರುಣ್ ಕುಮಾರ್ ಹಾಗೂ ಕೋಶಾಧಿಕಾರಿ ಜಯಶಂಕರ ಕಾನ್ಸಾಲೆಯವರಿಗೆ ಹಸ್ತಾಂತರಿಸಿದರು.