ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ ಸಭೆ

ಬಂಟ್ವಾಳ:ಮಾಣಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮ ಪಂಚಾಯತ್ ಸದಸ್ಯರು, ಪರಾಜಿತ ಅಭ್ಯರ್ಥಿಗಳು ಹಾಗೂ ವಲಯ, ಬೂತ್ ಕಾಂಗ್ರೆಸ್ ಅಧ್ಯಕ್ಷರ ಸಭೆಯು ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನಡೆಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಸುದೀಪ್ ಕುಮಾರ್ ಶೆಟ್ಟಿ, ಬೇಬಿ ಕುಂದರ್, ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಅಲಿ,ಜಿಲ್ಲಾ ಪಂಚಾಯತ್ ಸದಸ್ಯೆ ಮಂಜುಳಾ ಮಾವೆ,ತಾಲೂಕು ಪಂಚಾಯತ್ ಸದಸ್ಯರಾದ ಮಂಜುಳಾ ಕುಶಲ ಪೆರಾಜೆ, ಶೋಭಾ ರೈ ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ವಿ ಪೂಜಾರಿ,ಮಾಣಿ ವಲಯ ಅಧ್ಯಕ್ಷ ಬಾಲಕೃಷ್ಣ ಮೊದಲಾದವರಿದ್ದರು.