ಬಿ.ಸಿ.ರೋಡು: ಅಂಬೇಡ್ಕರ್ ದಿನಾಚರಣೆ

ಬಂಟ್ವಾಳ:
ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ129 ನೇ ಜನ್ಮಾದಿನಾಚರಣೆಯನ್ನು ಸಂವಿಧಾನ ಪೀಠಿಕೆ ಪಠಿಸುವ ಮುಖಾಂತರ ಬಿ.ಸಿ.ರೋಡಿನಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸರಳವಾಗಿ ಆಚರಿಸಲಾಯಿತು. ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀಪ್ ಕುಮಾರ್ ಶೆಟ್ಟಿ, ಪುರಸಭೆ ಸದಸ್ಯರಾದ ಗಂಗಾಧರ ಪೂಜಾರಿ, ಚಿತ್ತರಂಜನ್ ಶೆಟ್ಟಿ, ಜಗದೀಶ್ ಕೊಯಿಲ, ರಿಯಾಜ್ ಹುಸೇನ್, ಅಮ್ಮು ಅರ್ಬಿಗುಡ್ಡೆ, ಮನೋಹರ ನೇರಂಬೊಳ್, ದಯಾನಂದ ನೇರಂಬೊಳ್, ಮೋಹನ್ ಗೌಡ, ವೆಂಕಪ್ಪ ಪೂಜಾರಿ, ಖಾಸಿಂ ಬಂಟ್ವಾಳ, ಜಗನ್ನಾಥ್ ತುಂಬೆ, ಚಿಕ್ಕು ಅರ್ಬಿಗುಡ್ಡೆ, ಕೃಷ್ಣಪ್ಪ ಮೈರಾನ್ ಪಾದೆ ಉಪಸ್ಥಿತರಿದ್ದರು.