ಅನಂತಾಡಿಯಲ್ಲಿ ದಿನ ಬಳಕೆ ಸಾಮಾಗ್ರಿಗಳ ಕಿಟ್ ವಿತರಣೆ

ಬಂಟ್ವಾಳ: ಮಾಜಿ ಸಚಿವ ಬಿ.ರಮನಾಥ ರೈ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ವಿ.ಪೂಜಾರಿ ನೇತೃತ್ವದಲ್ಲಿ ಅನಂತಾಡಿ ವಲಯ ಕಾಂಗ್ರೆಸ್ ವತಿಯಿಂದ ಅನಂತಾಡಿ ಗ್ರಾಮದ ಬಡವರಿಗೆ ದಿ‌ನ ಬಳಕೆಯ ವಸ್ತುಗಳ ಕಿಟ್ ಗಳ ನ್ನು ವಿತರಿಸಲಾಯಿತು. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ,ಹಿರಿಯ ಕಾಂಗ್ರೆಸ್ ಮುಖಂಡರಾದ ನಾರಾಯಣ ಸಾಲ್ಯಾನ್,ವಲಯ ಕಾಂಗ್ರೆಸ್ ಅದ್ಯಕ್ಷ ಸತೀಶ್ ಬಾಕಿಲ, ಬೂತ್ ಅದ್ಯಕ್ಷರು ಉಪಸ್ಥರಿದ್ದರು.