ಹೊಸಪಟ್ಣದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಆಪ್ತಿ ಪೂಜಾರಿಗೆ ಸನ್ಮಾನ( ಗೋಪಾಲ ಅಂಚನ್, ಯುವಧ್ವನಿ ನ್ಯೂಸ್ ಕರ್ನಾಟಕ)
ಬೆಳ್ತಂಗಡಿ: ಯುವಕರು ಸಂಘಟಿತರಾಗಿ ರಚನಾತ್ಮಕವಾದ, ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಾಗ ಸಾಮಾಜಿಕ ಪ್ರಗತಿ ಸಾಧ್ಯವಾಗುತ್ತದೆ. ಸರಕಾರ ಅನೇಕ ಜನೋಪಯೋಗಿ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು ಇವೆಲ್ಲವೂ ಅರ್ಹ ಫಲಾನುಭವಿಗಳಿಗೆ ದೊರೆಯುವಲ್ಲಿಯೂ ಯುವಕರ ಪಾತ್ರ ಮಹತ್ತರವಾದುದು ಎಂದು ಜಿ.ಪಂ. ಮಾಜಿ ಉಪಾಧ್ಯಕ್ಷ ಪಿ.ಧರಣೇಂದ್ರ ಕುಮಾರ್ ಹೇಳಿದರು.ಬಜಿರೆ ಗ್ರಾಮದ … Read More