ಚೆನ್ನೈತ್ತೋಡಿ ಗ್ರಾ.ಪಂ.ವ್ಯಾಪ್ತಿಯ ಶ್ರೀನಿವಾಸ ನಗರ ಸರಕಾರಿ ಶಾಲೆಗೆ ಬೇಕು ಮೂಲಭೂತ ಸೌಲಭ್ಯಗಳು

ವಾಮದಪದವು: ಒಂದೆರೆಡು ವರ್ಷದಲ್ಲಿ ಬೆಳ್ಳಿಹಬ್ಬ ಸಂಭ್ರಮಕ್ಕೆ ಸಜ್ಜಾಗಬೇಕಿದ್ದ ಶ್ರೀನಿವಾಸನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಂದೆ ಬೆಟ್ಟದಷ್ಟು ಬೇಡಿಕೆಯಿದೆ.ಶಿಕ್ಷಕರ ಕೊರತೆ, ಕೊಠಡಿಗಳು,ಪೀಠೋಪಕರಣಗಳ ಸಹಿತ ಹಲವು ಮೂಲಭೂತ ಸೌಲಭ್ಯಗಳು ಈ ಶಾಲೆಗೆ ತುರ್ತು ಬೇಕಾಗಿದೆ.ಬಂಟ್ವಾಳ ತಾಲೂಕಿನ ಚೆನ್ನೈತ್ತೋಡಿ ಗ್ರಾಮ ಪಂಚಾಯತು ವ್ಯಾಪ್ತಿಯ ಅಜ್ಜಿಬೆಟ್ಟು … Read More

ಎಪ್ರಿಲ್ 17ರಂದು ರೈ ನೇತೃತ್ವದಲ್ಲಿ ನಾವೂರಿನಲ್ಲಿ ಬಂಟ್ವಾಳ‌ ಕಂಬಳ- ಭರದ ಸಿದ್ಧತೆ

ಬಂಟ್ವಾಳ: ಕಂಬಳ ಕ್ಷೇತ್ರದಲ್ಲೊಂದು ಹೊಸ ದಾಖಲೆಯನ್ನೇ ನಿರ್ಮಿಸಿ, ನಂತರ ಕಾರಣಾಂತರಗಳಿಂದ ನಿಂತು ಹೋಗಿದ್ದ ಮೂಡೂರು ಪಡೂರು ಕಂಬಳಕ್ಕೆ ಮತ್ತೆ ಭರದ ಸಿದ್ಧತೆ ನಡೆಯುತ್ತಿದೆ. ದಶಕಗಳ ಕಾಲ ಅತ್ಯಂತ ವೈಭವಯುತವಾಗಿ, ಅನೇಕ ಹೊಸತನಗಳೊಂದಿಗೆ ರಾಷ್ಟ್ರೀಯ ಹೆದ್ದಾರಿ ಕಾವಳಕಟ್ಟೆ ಎನ್ ಸಿ ರೋಡಿನಲ್ಲಿ ನಡೆಯುತ್ತಿದ್ದ … Read More

ಸಾಮಾಜಿಕ ಪ್ರಗತಿಯಲ್ಲಿ ಹೆಣ್ಣಿನ ಪಾತ್ರ ಮಹತ್ತರ :ಧನಲಕ್ಷ್ಮೀ ಗಟ್ಟಿ

ಬಂಟ್ವಾಳ: ಹೆಣ್ಣು ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿನ ಎಲ್ಲಾ ಸೇವೆಯನ್ನು ನಿಸ್ವಾರ್ಥವಾಗಿ, ಮುಕ್ತ ಮನಸ್ಸಿನಿಂದ ಮಾಡುವ ಮೂಲಕ ದೇಶದ ಪ್ರಗತಿಯಲ್ಲಿ ಮುಖ್ಯ ಪಾತ್ರ ವಹಿಸಿರುವುದು ರಾಷ್ಟ್ರ ದ ಇತಿಹಾಸದಿಂದ ತಿಳಿದು ಬರುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ … Read More

ಪದವು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಫೆ.17ರಿಂದ ಫೆ.21ರವರೆಗೆ ವರ್ಷಾವಧಿ ಜಾತ್ರಾ ಮಹೋತ್ಸವ ಹಾಗೂ ಮಹಾರಥೋತ್ಸವ

ವಾಮದಪದವು: ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಪ್ರಕೃತಿ ರಮಣೀಯ ಸುಂದರ ಪರಿಸರದಲ್ಲಿರುವ ಐತಿಹಾಸಿಕ ಹಿನ್ನೆಲೆಯ ಕಾರಣೀಕ ಕ್ಷೇತ್ರ ಪದವು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಫೆ.17ರಿಂದ ಫೆ.21ರವರೆಗೆ ವರ್ಷಾವಧಿ ಜಾತ್ರಾ ಮಹೋತ್ಸವ ಹಾಗೂ ಮಹಾರಥೋತ್ಸವವು ವಿವಿಧ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮಗಳೊಂದಿಗೆ … Read More

ಕಜೆಕೋಡಿ ಶ್ರೀ ಉಮಾಮಹೇಶ್ವರ ಸಪರಿವಾರ ದೇವಸ್ಥಾನದಲ್ಲಿ ಬ್ರಹ್ಮಕಲಶ ಸಂಭ್ರಮ

ಬಂಟ್ವಾಳ: ತಾಲೂಕಿನ ಮೂಡುಪಡುಕೋಡಿ ಗ್ರಾಮದ ಕಜೆಕೋಡಿ ಶ್ರೀ ಉಮಾಮಹೇಶ್ವರ ಸಪರಿವಾರ ದೇವಸ್ಥಾನವು ಬ್ರಹ್ಮಕಲಶಾಭಿಷೇಕದ ಸಂಭ್ರಮದಲ್ಲಿದೆ.ಕಜೆಕೋಡಿ ಎಂಬ ಪ್ರಕೃತಿ ರಮಣೀಯ ಸುಂದರ ಪರಿಸರದಲ್ಲಿ ಸುಮಾರು ಒಂದು ಕೋ.ರೂ.ವೆಚ್ಚದಲ್ಲಿ ಸರ್ವಾಂಗ ಸುಂದರವಾಗಿ ನಿರ್ಮಾಣಗೊಂಡಿರುವ ಶ್ರೀ ದೇಗುಲದಲ್ಲಿವೇ.ಮೂ.ನಡ್ವಂತಾಡಿ ಬಾಲಕೃಷ್ಣ ಪಾಂಗಣ್ಣಾ ಯ ಅವರ ನೇತೃತ್ವದಲ್ಲಿ, ಕ್ಷೇತ್ರದ … Read More

ಬಹುಮುಖಿ ಸಾಧಕ, ಜನಮನಗೆದ್ದ ನಿರೂಪಕ, ಯುವಜನರ ಮಾರ್ಗದರ್ಶಕ-ಎಚ್ಕೆ.ನಯನಾಡು

ನಮ್ಮೂರ ಸಾಧಕರುನಮ್ಮೂರ ಸುದ್ದಿ ಪ್ರಬುದ್ಧ ರಂಗಕಲಾವಿದರಾಗಿ, ಸಾಹಿತಿಯಾಗಿ, ಚಲನಚಿತ್ರ ನಟರಾಗಿ, ಉತ್ತಮ ನಿರೂಪಕರಾಗಿ, ಕಲೆ-ಸಾಹಿತ್ಯ-ಸಾಂಸ್ಕ್ರತಿಕ ಚಟುವಟಿಕೆಗಳ ಸಂಘಟಕರಾಗಿ ಜನಮನಗೆದ್ದವರು ಎಚ್ಕೆ.ನಯನಾಡು. ಬಹುಮುಖಿ ಪ್ರತಿಭೆಯಾದ ಇವರು “ನಮ್ಮೂರ ಸಾಧಕರು” ಎನ್ನುವುದು ನಮ್ಮ ಹೆಮ್ಮೆ. ಎಚ್ಕೆ.ಅವರ ಬದುಕು-ಸಾಧನೆಯ ನೋಟವೊಂದು ಇಲ್ಲಿದೆ: ಬಂಟ್ವಾಳ ತಾಲೂಕಿನ ಪಿಲಾತ್ತಬೆಟ್ಟು … Read More

ಕಜೆಕೋಡಿ ಶ್ರೀ ಉಮಾಮಹೇಶ್ವರ ಸಪರಿವಾರ ದೇವಸ್ಥಾನ ಫೆ 13 ಮತ್ತು ಫೆ.14ರಂದು ಬ್ರಹ್ಮಕಲಶಾಭಿಷೇಕ ಸಂಭ್ರಮ

ಬಂಟ್ವಾಳ: ತಾಲೂಕಿನ ಮೂಡುಪಡುಕೋಡಿ ಗ್ರಾಮದ ಕಜೆಕೋಡಿ ಶ್ರೀ ಉಮಾಮಹೇಶ್ವರ ಸಪರಿವಾರ ದೇವಸ್ಥಾನವು ಬ್ರಹ್ಮಕಲಶಾಭಿಷೇಕದ ಸಂಭ್ರಮದಲ್ಲಿದೆ.ಕಜೆಕೋಡಿ ಎಂಬ ಪ್ರಕೃತಿ ರಮಣೀಯ ಸುಂದರ ಪರಿಸರದಲ್ಲಿ ಸುಮಾರು ಒಂದು ಕೋ.ರೂ.ವೆಚ್ಚದಲ್ಲಿ ಸರ್ವಾಂಗ ಸುಂದರವಾಗಿ ನಿರ್ಮಾಣಗೊಂಡಿರುವ ಶ್ರೀ ದೇಗುಲದಲ್ಲಿ ಬ್ರಹ್ಮಕಲಶಾಭಿಷೇಕಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ.ವೇ.ಮೂ.ನಡ್ವಂತಾಡಿ ಬಾಲಕೃಷ್ಣ ಪಾಂಗಣ್ಣಾ … Read More

ಪಾಂಗಲ್ಪಾಡಿ: ಪ್ರತಿಷ್ಠಾ ವರ್ಧಂತಿ, ಧಾರ್ಮಿಕ ಸಭೆ ರವಿಶಂಕರ ಶೆಟ್ಟಿ ಬಡಾಜೆ ಅವರಿಗೆ ಶ್ರೀ ವಿಷ್ಣುಪ್ರಸಾದ ಪ್ರಶಸ್ತಿ ಪ್ರದಾನ

ಬಂಟ್ವಾಳ: ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಪ್ರತಿಷ್ಠಾವರ್ಧಂತಿ ಹಾಗೂ ವರ್ಷಾವಧಿ ಜಾತ್ರೆಯ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಅಮ್ಟಾಡಿ ಮಂಗ್ಲಿಮಾರ್ ಶ್ರೀ ಅಣ್ಣಪ್ಪ ಪಂಜುರ್ಲಿ ಪರಿವಾರ ದೈವಗಳ ದೈವಸ್ಥಾನದ ಆಡಳಿತ ಮೊಕ್ತೇಸರ, ನಾಡಿನ ಹಲವಾರು ಆರಾದನಾಲಯಗಳ ಅಭಿವೃದ್ಧಿಯ … Read More

ಕೊರಂಟಬೆಟ್ಟು ಬ್ರಹ್ಮಬೈದರ್ಕಳ ಕ್ಷೇತ್ರ ಫೆ.9ರಿಂದ 12 ರವರೆಗೆ ಬ್ರಹ್ಮಕುಂಭಾಭಿಷೇಕ ಮತ್ತು ವರ್ಷಾವಧಿ ಜಾತ್ರೋತ್ಸವ

ಬಂಟ್ವಾಳ: ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಕೊರಂಟಬೆಟ್ಟು ಗುತ್ತು ಶ್ರೀ ವಿಷ್ಣುಮೂರ್ತಿ, ಕೊಡಮಣಿತ್ತಾಯ ಬ್ರಹ್ಮಬೈದರ್ಕಳ ಕ್ಷೇತ್ರದಲ್ಲಿ ಫೆ.9 ರಿಂದ 12ರವರೆಗೆ ಬ್ರಹ್ಮಕುಂಭಾಭಿಷೇಕ ಮತ್ತು ವರ್ಷಾವಧಿ ಜಾತ್ರೋತ್ಸವ ನಡೆಯಲಿದೆ.ಫೆ.9ರಂದು ಸಂಜೆ ವಿವಿಧ ವೈಧಿಕ ಕಾರ್ಯಕ್ರಮಗಳು, ಫೆ.10 ರಂದು ಬೆಳಿಗ್ಗೆ ಶ್ರೀ ವಿಷ್ಣುಮೂರ್ತಿ, ಕೊಡಮಣಿತ್ತಾಯ, ಪಿಲಿಚಾಮುಂಡಿ, … Read More

ಅಜ್ಜಿಬೆಟ್ಟು ಕಾಪು ಮಹಾತೋಬಾರ ಶ್ರೀ ಉಮಾಮಹೇಶ್ವರ ದೇವಸ್ಥಾನ ಪುನರ್ ನಿರ್ಮಾಣ ಸಂಕಲ್ಪ-ಜನವರಿ 26, 27ರಂದು ಬಾಲಾಲಯ ಪ್ರತಿಷ್ಠೆ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಾಮದಪದವು ಸಮೀಪದ ಅಜ್ಜಿಬೆಟ್ಟು ಗ್ರಾಮದ ಕಾಪು ಮಹಾತೋಭಾರ ಶ್ರೀ ಉಮಾಮಹೇಶ್ವರ ದೇವಸ್ಥಾನವನ್ನು ಮಾಗಣೆಯ ಭಕ್ತಾದಿಗಳು ಪುನರ್ ನಿರ್ಮಿಸಲು ಸಂಕಲ್ಪಿಸಿದ್ದು ಈ ಹಿನ್ನೆಲೆಯಲ್ಲಿ ಜನವರಿ 26, 27 ರಂದು ಬಾಲಾಲಯ ಪ್ರತಿಷ್ಠೆಯು ವೈದಿಕ ವಿಧಾನಗಳೊಂದಿಗೆ … Read More