ಕಜೆಕೋಡಿ ಶ್ರೀ ಉಮಾಮಹೇಶ್ವರ ಸಪರಿವಾರ ದೇವಸ್ಥಾನದಲ್ಲಿ ಬ್ರಹ್ಮಕಲಶ ಸಂಭ್ರಮ

ಬಂಟ್ವಾಳ: ತಾಲೂಕಿನ ಮೂಡುಪಡುಕೋಡಿ ಗ್ರಾಮದ ಕಜೆಕೋಡಿ ಶ್ರೀ ಉಮಾಮಹೇಶ್ವರ ಸಪರಿವಾರ ದೇವಸ್ಥಾನವು ಬ್ರಹ್ಮಕಲಶಾಭಿಷೇಕದ ಸಂಭ್ರಮದಲ್ಲಿದೆ.ಕಜೆಕೋಡಿ ಎಂಬ ಪ್ರಕೃತಿ ರಮಣೀಯ ಸುಂದರ ಪರಿಸರದಲ್ಲಿ ಸುಮಾರು ಒಂದು ಕೋ.ರೂ.ವೆಚ್ಚದಲ್ಲಿ ಸರ್ವಾಂಗ ಸುಂದರವಾಗಿ ನಿರ್ಮಾಣಗೊಂಡಿರುವ ಶ್ರೀ ದೇಗುಲದಲ್ಲಿವೇ.ಮೂ.ನಡ್ವಂತಾಡಿ ಬಾಲಕೃಷ್ಣ ಪಾಂಗಣ್ಣಾ ಯ ಅವರ ನೇತೃತ್ವದಲ್ಲಿ, ಕ್ಷೇತ್ರದ … Continue reading ಕಜೆಕೋಡಿ ಶ್ರೀ ಉಮಾಮಹೇಶ್ವರ ಸಪರಿವಾರ ದೇವಸ್ಥಾನದಲ್ಲಿ ಬ್ರಹ್ಮಕಲಶ ಸಂಭ್ರಮ