ವಿದ್ಯೆಯೊಂದಿಗೆ ವಿನಯ ಬದುಕಿನ ಆದರ್ಶವಾಗಲಿ-ಡಾ.ತುಕಾರಾಮ ಪೂಜಾರಿ ಕೊರಂಟಬೆಟ್ಟುಗುತ್ತು:ವಿದ್ಯಾರ್ಥಿಗಳಿಗೆ ಅಭಿನಂದನೆ, ವಿದ್ಯಾರ್ಥಿ ವೇತನ ವಿತರಣೆ

ಮಂಗಳೂರು: ಧಾರ್ಮಿಕ ಕ್ಷೇತ್ರಗಳಲ್ಲಿ ಆರಾಧನೆ ಸತ್ಕರ್ಮಗಳ ಜತೆಗೆ ಸಮಾಜಮುಖಿ ಚಟುವಟಿಕೆಗಳು ನಡೆದಾಗ ಯೋಗ್ಯ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ನಿವೃತ್ತ ಪ್ರಾಧ್ಯಾಪಕ, ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ.ತುಕಾರಾಂ ಪೂಜಾರಿ ಹೇಳಿದ್ದಾರೆ. ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ … Continue reading ವಿದ್ಯೆಯೊಂದಿಗೆ ವಿನಯ ಬದುಕಿನ ಆದರ್ಶವಾಗಲಿ-ಡಾ.ತುಕಾರಾಮ ಪೂಜಾರಿ ಕೊರಂಟಬೆಟ್ಟುಗುತ್ತು:ವಿದ್ಯಾರ್ಥಿಗಳಿಗೆ ಅಭಿನಂದನೆ, ವಿದ್ಯಾರ್ಥಿ ವೇತನ ವಿತರಣೆ