ವಾಮದಪದವು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ-20.66ಲಕ್ಷ ನಿವ್ಹಳ ಲಾಭ-ಶೇ.15ಡಿವಿಡೆಂಡ್ ಘೋಷಣೆ

ಯುವಧ್ವನಿ ನ್ಯೂಸ್,ಕರ್ನಾಟಕ ವಾಮದಪದವು: ಇಲ್ಲಿನ ಹಾಲು ಉತ್ಪಾದಕರ ಸಹಕಾರ ಸಂಘದ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯು ಚೆನ್ನೈತ್ತೋಡಿ ಶಾಲಾ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಗೋಪಾಲಕೃಷ್ಣ ಚೌಟ ಅಧ್ಯಕ್ಷತೆಯಲ್ಲಿ ನಡೆಯಿತು.ವಾರ್ಷಿಕ ವರದಿಯನ್ನು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾರಾಯಣಶೆಟ್ಟಿ ಮಂಡಿಸಿದರು. ದಕ್ಷಿಣ ಕನ್ನಡ ಹಾಲು … Continue reading ವಾಮದಪದವು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ-20.66ಲಕ್ಷ ನಿವ್ಹಳ ಲಾಭ-ಶೇ.15ಡಿವಿಡೆಂಡ್ ಘೋಷಣೆ