ನಾಳೆ (ಮಾರ್ಚ್ 25ರಂದು) ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಕರಾವಳಿ ಪ್ರಜಾಧ್ವನಿ, ಕಾರಿಂಜ ಕ್ರಾಸ್ ಮತ್ತು ಪಾಣೆಮಂಗಳೂರಿನಲ್ಲಿ ಸಾರ್ವಜನಿಕ ಸಭೆ, ಬಿ.ಕೆ.ಹರಿಪ್ರಸಾದ್ ಸಹಿತ ಪಕ್ಷ ಮುಖಂಡರಿಂದ ಭಾಷಣ

ಬಂಟ್ವಾಳ: ಕರಾವಳಿ ಪ್ರಜಾಧ್ವನಿ ಯಾತ್ರೆಯ ಅಂಗವಾಗಿ ಮಾರ್ಚ್ 25ರಂದು ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಎರಡು ಕಡೆಗಳಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ. ಬೆಳಿಗ್ಗೆ 10.30ಕ್ಕೆ ವಗ್ಗ ಕಾರಿಂಜ ಕ್ರಾಸ್ ಜಂಕ್ಷನ್ ಮತ್ತು ಸಂಜೆ 4ಗಂಟೆಗೆ ಪಾಣೆಮಂಗಳೂರು ಸಾಗರ್ ಅಡಿಟೋರಿಯಂ ವಠಾರದಲ್ಲಿ ಸಭಾ … Continue reading ನಾಳೆ (ಮಾರ್ಚ್ 25ರಂದು) ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಕರಾವಳಿ ಪ್ರಜಾಧ್ವನಿ, ಕಾರಿಂಜ ಕ್ರಾಸ್ ಮತ್ತು ಪಾಣೆಮಂಗಳೂರಿನಲ್ಲಿ ಸಾರ್ವಜನಿಕ ಸಭೆ, ಬಿ.ಕೆ.ಹರಿಪ್ರಸಾದ್ ಸಹಿತ ಪಕ್ಷ ಮುಖಂಡರಿಂದ ಭಾಷಣ