ಅಪಾರ ಜನಸಾಗರದೊಂದಿಗೆ ಮಾಜಿ ಸಚಿವ ಬಿ.ರಮಾನಾಥ ರೈ ನಾಮಪತ್ರ ಸಲ್ಲಿಕೆ

ಬಂಟ್ವಾಳ: ಬೆಳಿಗ್ಗೆ ಶ್ರೀ ಕ್ಷೇತ್ರ ಪೊಳಲಿ, ಶ್ರೀ ಕ್ಷೇತ್ರ ನಂದಾವರ, ಬಿ.ಸಿ.ರೋಡು ಶ್ರೀ ರಕ್ತೇಶ್ವರೀ ದೇವಸ್ಥಾನ, vuಮೊಡಂಕಾಪು ಚರ್ಚ್, ಮಿತ್ತಬೈಲು ಮತ್ತು ಬಂಟ್ವಾಳ ಮಸೀದಿಗಳಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದ ಬಿ.ರಮಾನಾಥ ರೈ ಅವರು ಬಳಿಕ ಬಂಟ್ವಾಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ … Continue reading ಅಪಾರ ಜನಸಾಗರದೊಂದಿಗೆ ಮಾಜಿ ಸಚಿವ ಬಿ.ರಮಾನಾಥ ರೈ ನಾಮಪತ್ರ ಸಲ್ಲಿಕೆ