ಬಿಜೆಪಿ ಆಡಳಿತದಿಂದ ಕಂಗೆಟ್ಟ ಜನತೆಯ ಜೀವನ ಸುಧಾರಿಸಲು ಕಾಂಗ್ರೇಸ್ ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿದೆ-ಸಿದ್ಧಕಟ್ಟೆ ಚುನಾವಣಾ ಪ್ರಚಾರ ಸಭೆಯಲ್ಲಿ ನ್ಯಾಯವಾದಿ ಪದ್ಮರಾಜ್ ರಾಮಯ್ಯ

ಬಂಟ್ವಾಳ: ಬಿಜೆಪಿಗೆ ಅಧಿಕಾರ ಕೊಟ್ಟು ನೋಡಿದ್ದೇವೆ. ಬೆಲೆ ಏರಿಕೆ ಗಗನಕ್ಕೇರಿದೆ. ಅದನ್ನು ನಿರ್ವಹಿಸುವಷ್ಟು ಆದಾಯ ವಿಲ್ಲದೆ ಜನಸಾಮಾನ್ಯರ ಬದುಕು ಕಷ್ಟವಾಗಿದೆ. ಇದನ್ನು ಮನಗಂಡ ಕಾಂಗ್ರೆಸ್ ಜನತೆಯ ಬದುಕು ಸುಧಾರಿಸಲು ಹಲವು ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಈ ಎಲ್ಲಾ ಗ್ಯಾರಂಟಿಗಳನ್ನು ಮೊದಲ ಸಚಿವ … Continue reading ಬಿಜೆಪಿ ಆಡಳಿತದಿಂದ ಕಂಗೆಟ್ಟ ಜನತೆಯ ಜೀವನ ಸುಧಾರಿಸಲು ಕಾಂಗ್ರೇಸ್ ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿದೆ-ಸಿದ್ಧಕಟ್ಟೆ ಚುನಾವಣಾ ಪ್ರಚಾರ ಸಭೆಯಲ್ಲಿ ನ್ಯಾಯವಾದಿ ಪದ್ಮರಾಜ್ ರಾಮಯ್ಯ