ದೇಯಿ ಬೈದ್ಯೆತಿ – ಕೋಟಿ ಚೆನ್ನಯ ಮೂಲಸ್ಥಾನ ಗೆಜ್ಜೆಗಿರಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ಸಂಭ್ರಮ

ಪುತ್ತೂರು: ಐನೂರು ವರ್ಷಗಳ ಹಿಂದೆ ತುಳುನಾಡಿನ ಇತಿಹಾಸದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿದ ಗೆಜ್ಜೆಗಿರಿ ನಂದನ ಬಿತ್ತ್‌ಲ್ ಕ್ಷೇತ್ರ ಈಗ ಪುನರುತ್ಥಾನದ ಅಂತಿಮ ಘಟ್ಟದಲ್ಲಿದ್ದು, ಬ್ರಹ್ಮಕಲಶೋತ್ಸವದ ಸಿದ್ಧತೆ ಆರಂಭಗೊಂಡಿದೆ. ದೇಯಿ ಬೈದ್ಯೆತಿ- ಕೋಟಿ ಚೆನ್ನಯರ ಮೂಲಸ್ಥಾನ ಕ್ಷೇತ್ರವಾದ ಗೆಜ್ಜೆಗಿರಿಯಲ್ಲಿ ಮುಂದಿನ ವರ್ಷದ (2020ರ) … Continue reading ದೇಯಿ ಬೈದ್ಯೆತಿ – ಕೋಟಿ ಚೆನ್ನಯ ಮೂಲಸ್ಥಾನ ಗೆಜ್ಜೆಗಿರಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ಸಂಭ್ರಮ