ರಂಗ ನಿರ್ದೇಶಕ ಎಚ್ಕೆ.ನಯನಾಡು ಅವರಿಗೆ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಬಂಟ್ವಾಳ: ರಂಗನಿರ್ದೇಶಕ, ಸಾಹಿತಿ, ಉದ್ಘೋಷಕ ಎಚ್ಕೆ.ನಯನಾಡು ಅವರು ಕರ್ನಾಟಕ ಸರಕಾರ ಕೊಡಮಾಡುವ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ನಾಳೆ ಮಂಗಳೂರಿನ ನೆಹರು ಮೈದಾನದಲ್ಲಿ ನಡೆಯುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಎಚ್ಕೆ.ನಯನಾಡು ಅವರು ನಾಟಕ ರಚನೆಗಾರರಾಗಿ, ನಟರಾಗಿ,ನಿರ್ದೇಶಕರಾಗಿ, ಕವಿಯಾಗಿ, ಸಂಘಟಕರಾಗಿ, … Continue reading ರಂಗ ನಿರ್ದೇಶಕ ಎಚ್ಕೆ.ನಯನಾಡು ಅವರಿಗೆ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ