ಆಲದಪದವಿನ ಪ್ರತಿಭೆ,ನಿಡುಬೆ ಶಾಲಾ ಶಿಕ್ಷಕಿ ಪ್ರಮೀಳಾ ರಾಜ್ ಗೆ ಫಿನಾಲೆ ಚಾಂಪಿಯನ್,ಗಾನಕೋಗಿಲೆ ಪ್ರಶಸ್ತಿ

ಬಂಟ್ವಾಳ: ಶೃಂಗೇರಿಯ ರಾಧಾಕೃಷ್ಣ ಜೋಯಿಸ ಸಾರಥ್ಯದ ಗುರುಸಾಹಿತ್ಯ ಬಳಗ ಶೃಂಗೇರಿ ವಾಹಿನಿಯು ಆಯೋಜಿಸಿದ್ದ “ಸಕಲ ಕಲಾವಲ್ಲಭ ಸಾಹಿತಿಗಳ ಸ್ಪರ್ಧೆ”ಯಲ್ಲಿ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ನಿಡುಬೆ ಶಾಲಾ ಶಿಕ್ಷಕಿ ಪ್ರಮೀಳಾ ರಾಜ್ ಅವರು ಫಿನಾಲೆ ಚಾಂಪಿಯನ್ ಆಗಿ ಆಯ್ಕೆಯಾಗಿದ್ದು ಶೃಂಗೇರಿಯ ಗಾನಕೋಗಿಲೆ … Continue reading ಆಲದಪದವಿನ ಪ್ರತಿಭೆ,ನಿಡುಬೆ ಶಾಲಾ ಶಿಕ್ಷಕಿ ಪ್ರಮೀಳಾ ರಾಜ್ ಗೆ ಫಿನಾಲೆ ಚಾಂಪಿಯನ್,ಗಾನಕೋಗಿಲೆ ಪ್ರಶಸ್ತಿ