ಸರಕಾರಿ ಶಾಲೆಗಳ ಅಭಿವೃದ್ಧಿಗೆ ಆಧ್ಯತೆ ನೀಡಿ-ರಮೇಶ್ ನಾಯಕ್ ರಾಯಿ

ಯುವಧ್ವನಿ ನ್ಯೂಸ್ ಬಂಟ್ವಾಳ: ಪ್ರಸ್ತುತ ದಿನಗಳಲ್ಲಿ ಸರಕಾರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿರುವುದು ಆಶಾದಾಯಕ ಬೆಳವಣಿಗೆ. ಸರಕಾರಿ ಶಾಲೆಗಳಿಗೆ ಇನ್ನೂ ಹೆಚ್ಚು ಒತ್ತು ನೀಡುವ ಕೆಲಸ ಆಗಬೇಕಾಗಿದೆ. ಗ್ರಾಮೀಣ ಭಾಗಗಳಲ್ಲಿ ಊರಿನವರ ಸಹಕಾರದೊಂದಿಗೆ ಸರಕಾರಿ ಶಾಲೆಯನ್ನು ಅಭಿವೃದ್ದಿ ಪಡಿಸುವ ಕೆಲಸಕ್ಕೆ ಹೆಚ್ಚು … Continue reading ಸರಕಾರಿ ಶಾಲೆಗಳ ಅಭಿವೃದ್ಧಿಗೆ ಆಧ್ಯತೆ ನೀಡಿ-ರಮೇಶ್ ನಾಯಕ್ ರಾಯಿ