ವಾಮದಪದವು: 38 ನೇ ವರ್ಷದ ಶ್ರೀ ಗೌರಿ ಗಣೇಶೋತ್ಸವ- ಶಾಸಕ ರಾಜೇಶ್ ನಾಯ್ಕ್ ಭೇಟಿ

ವಾಮದಪದವು: ಇಲ್ಲಿನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 38 ನೇ ವರ್ಷದ ಶ್ರೀ ಗೌರಿ- ಗಣೇಶೋತ್ಸವವು ಶುಕ್ರವಾರ ವಾಮದಪದವು ಶ್ರೀ ಗಣೇಶ ಮಂದಿರದಲ್ಲಿ ಶ್ರದ್ಧಾಭಕ್ತಿಪೂರ್ವಕ ಸಂಪನ್ನಗೊಂಡಿತು.ಬೆಳಿಗ್ಗೆ ಧ್ವಜಾರೋಹಣ, ಗೌರಿ-ಗಣೇಶ ಮೂರ್ತಿ ಪ್ರತಿಷ್ಠೆ, ಗಣಹೋಮ, ಅಪರಾಹ್ನ ಮಹಾಪೂಜೆ, ಬಳಿಕ ಅನ್ನಪ್ರಸಾದ ವಿತರಣೆ … Continue reading ವಾಮದಪದವು: 38 ನೇ ವರ್ಷದ ಶ್ರೀ ಗೌರಿ ಗಣೇಶೋತ್ಸವ- ಶಾಸಕ ರಾಜೇಶ್ ನಾಯ್ಕ್ ಭೇಟಿ